Oplus_131072

ಛಲವಾದಿ ನಾರಾಯಣಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು ಕೋರಿದ ಚಿತ್ತಾಪುರ ಬಿಜೆಪಿ ಮುಖಂಡರು 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಭಾನುವಾರ ಭೇಟಿ ನೀಡಿದ ಚಿತ್ತಾಪುರ ಬಿಜೆಪಿ ಮುಖಂಡರು ಸನ್ಮಾನಿಸಿ ಜನ್ಮದಿನದ ಶುಭಾಶಯಗಳು ಕೋರಲಾಯಿತು.

ಈ ಸಂದರ್ಭದಲ್ಲಿ ಚಿತ್ತಾಪುರ ಬಿಜೆಪಿ ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕರ್, ಪುರಸಭೆ ಸದಸ್ಯರಾದ ರಮೇಶ್ ಬೊಮ್ಮನಳ್ಳಿ, ಶಾಮಣ್ಣ ಮೇಧಾ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!