ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಗೃಹಮಂತ್ರಿ ಉತ್ಕೃಷ್ಟ ತನಿಖಾ ಪುರಸ್ಕಾರಕ್ಕೆ ಪಾತ್ರರಾದ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ತಾಲೂಕು ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷ ಸಾಬಣ್ಣ ವೈ. ಕಾಶಿ, ಪದಾಧಿಕಾರಿಗಳಾದ ಸಂತೋಷ್ ಕಲಾಲ್, ಬಾಬು ಕಾಶಿ, ಕೋಟೇಶ್ವರ ರೇಷ್ಮಿ, ಲಖನಸಿಂಗ್ ರಜಪುತ್ ಇದ್ದರು.

