Oplus_131072

ಚಿತ್ತಾಪುರ ತಹಸೀಲ್ ಕಚೇರಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಹಸೀಲ್ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಸಿಡಿಪಿಓ ಆರತಿ ತುಪ್ಪದ್, ಶೀರಸ್ತೆದಾರ ಅಶ್ವಥ್ ನಾರಾಯಣ, ಹಡಪದ ಸಮಾಜದ ತಾಲೂಕು ಅಧ್ಯಕ್ಷ ರಮೇಶ್ ಹಡಪದ ಕೊಲ್ಲೂರು, ನಗರಾಧ್ಯಕ್ಷ ಮುರುಳಿ ಹಡಪದ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂಜಯ ಬುಳಕರ್, ಮುಖಂಡರಾದ ಕಲ್ಯಾಣಿ ಗುಂಡುಗುರ್ತಿ, ಶೇಕಣ್ಣ ದಂಡಗುಂಡ, ಕಾಶಿನಾಥ ಝೆಡ್.ಪಿ, ಭೀಮಾಶಂಕರ, ಅಶೋಕ್ ಹಡಪದ ಚಿತ್ತಾಪುರ, ಸೋಮನಾಥ ಹಡಪದ ಚಿತ್ತಾಪುರ, ಸಿದ್ದು ಹಡಪದ ಚಿತ್ತಾಪುರ, ದೇವಣ್ಣ ಸಂಕನೂರ, ಮಹಾದೇವ ರಾವೂರ್, ಅಶೋಕ್ ವಾಡಿ, ಶಿವಾನಂದ ವಾಡಿ, ಶಿವು ನಾಲವಾರ, ವಿಶ್ವನಾಥ್ ದಿಗ್ಗಾಂವ, ರವಿಚಂದ್ರ ಭಾಗೋಡಿ, ನಾಗರಾಜ್ ಸುಗೂರ ಎನ್ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!