Oplus_131072

ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಚಂದ್ರಕಾಂತ ಯಾತನೂರ ಅವರಿಗೆ ಗೌರವ ಸನ್ಮಾನ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪದಗ್ರಹಣಗೊಂಡ ಪ್ರೊ.ಚಂದ್ರಕಾಂತ ಯಾತನೂರ ಅವರಿಗೆ ಡಾ.ಅಂಬಾರಾಯ ಹಾಗರಗಿ ಮತ್ತು ಪತ್ರಕರ್ತ ಕಾಶಿನಾಥ ಗುತ್ತೇದಾರ ಅವರು ಗುರುವಾರ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಡಾ.ಅನೀಲಕುಮಾರ ಹಾಲು, ಡಾ.ಮಲ್ಲಿಕಾರ್ಜುನ ಶೆಟ್ಟಿ, ಧರ್ಮರಾಜ್ ಸಾಹು ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!