ಸರ್ಕಾರಿ ಆದರ್ಶ ವಿದ್ಯಾಲಯದ ಮಕ್ಕಳು ವಿಭಾಗ ಮಟ್ಟಕ್ಕೆ ಆಯ್ಕೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ನ ಸರಕಾರಿ ಆದರ್ಶ ವಿದ್ಯಾಲಯ ಶಾಲೆಯ ಮಕ್ಕಳು 14 ವಯಸ್ಸಿನ ವಿಭಾಗದ ಬಾಲಕಿಯರು ಜಿಲ್ಲಾ ಹಂತದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಗುರು ಸಂತೋಷಕುಮಾರ್ ತಿಳಿಸಿದ್ದಾರೆ.

ಮಕ್ಕಳ ಈ ಸಾಧನೆಗೆ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಚಂದರ್ ಚವ್ಹಾಣ ಹಾಗೂ ದೈಹಿಕ ಶಿಕ್ಷಕಿ ರಮಾಬಾಯಿ, ಜಯಲಕ್ಷ್ಮಿ, ಶಿವರಾಜ್ ಪಾಟೀಲ್ ರವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!